Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ದೇಶ
  • ಬೆಂಜಮಿನ್ ನೆತನ್ಯಾಹುನ ಬೆನ್ನಟ್ಟಿ ಕೊಲ್ಲುತ್ತೇವೆ: ಇರಾನ್ ಶಪಥ
  • ದೇಶ

ಬೆಂಜಮಿನ್ ನೆತನ್ಯಾಹುನ ಬೆನ್ನಟ್ಟಿ ಕೊಲ್ಲುತ್ತೇವೆ: ಇರಾನ್ ಶಪಥ

Jiokannadanews Posted on 3 months ago 1 minute read
Iran vs Isreal War: IRGC Threatens to Benjamin Netanyahu

Benjamin Netanyahu

ಇಸ್ರೇಲ್ ಮತ್ತು ಅಮೆರಿಕ ನಡುವಿನ ಪ್ರಸ್ತುತ ಸಂಘರ್ಷದಲ್ಲಿ ಇರಾನ್‌ನ ನಿಲುವು ಅತ್ಯಂತ ಕಟ್ಟುನಿಟ್ಟಾಗಿ ಮುಂದುವರೆದಿದೆ. ಮಾರ್ಚ್ 15, 2026ರ ಮಾಹಿತಿಯಂತೆ ಇರಾನ್ ಸತತ ಪ್ರತಿರೋಧ ಮತ್ತು ಯುದ್ಧವನ್ನು ಮುಂದುವರಿಸುವ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ ಇಸ್ರೇಲ್​ನ ಪ್ರಧಾನಿ ಬೆಂಜಮಿನ್ ನೆತನ್ಯಾಹುನ ಬೆನ್ನಟ್ಟಿ ಕೊಲ್ಲುತ್ತೇವೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶಪಥ ಮಾಡಿದ್ದಾರೆ.

ನೆತನ್ಯಾಹು ವಿರುದ್ಧ ಎಚ್ಚರಿಕೆ:

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಾವಿನ ವದಂತಿಗಳ ನಡುವೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾನುವಾರ (ಮಾರ್ಚ್ 15) ಪ್ರಬಲ ಹೇಳಿಕೆ ನೀಡಿದೆ. ನೆತನ್ಯಾಹು ಅವರನ್ನು “ಮಕ್ಕಳನ್ನು ಕೊಲ್ಲುವ ಅಪರಾಧಿ” ಎಂದು ಕರೆದಿರುವ ಇರಾನ್, ಒಂದು ವೇಳೆ ಅವರು ಜೀವಂತವಾಗಿದ್ದರೆ ಅವರನ್ನು ಬೆನ್ನಟ್ಟಿ ಹಿಂಸಿಸಿ ಕೊಲ್ಲುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಯುದ್ಧ ಅಂತ್ಯಕ್ಕೆ ಮೂರು ಷರತ್ತುಗಳು:

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಯುದ್ಧವನ್ನು ಕೊನೆಗೊಳಿಸಲು ಮೂರು ಮುಖ್ಯ ಷರತ್ತುಗಳನ್ನು ವಿಧಿಸಿದ್ದಾರೆ. ಆ  ಷರತ್ತುಗಳೆಂದಸರೆ….

  • ಇರಾನ್‌ನ ಹಕ್ಕುಗಳನ್ನು ಗುರುತಿಸುವುದು.
  • ಯುದ್ಧದಿಂದಾದ ನಷ್ಟಕ್ಕೆ ಪರಿಹಾರ (Reparations) ನೀಡುವುದು.
  • ಭವಿಷ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್‌ನಿಂದ ಯಾವುದೇ ದಾಳಿ ನಡೆಯುವುದಿಲ್ಲ ಎಂಬ ಭರವಸೆ ನೀಡುವುದು.

ಈ ಭರವಸೆಗಳನ್ನು ಈಡೇರಿಸಿದರೆ ಮಾತ್ರ ಯುದ್ಧವನ್ನು ಅಂತ್ಯಗೊಳಿಸುವುದಾಗಿ ಇರಾನ್ ಘೋಷಿಸಿದೆ. ಒಂದು ವೇಳೆ ನಮ್ಮ ಷರತ್ತುಗಳಿಗೆ ಇಸ್ರೇಲ್ ಹಾಗೂ ಅಮೆರಿಕ ಒಪ್ಪದಿದ್ದರೆ ಈ ಯುದ್ಧ ಮುಂದುವರೆಯಲಿದೆ ಎಂಬುದನ್ನು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಪುನರುಚ್ಛರಿಸಿದ್ದಾರೆ.

ಹೋರ್ಮುಜ್ ಜಲಸಂಧಿಯ ಮೇಲೆ ನಿಯಂತ್ರಣ:

ಇರಾನ್ ತನ್ನ ಶತ್ರುಗಳ ಮೇಲೆ ಒತ್ತಡ ಹೇರಲು ಹೋರ್ಮುಜ್ ಜಲಸಂಧಿಯನ್ನು (Strait of Hormuz) ಬಂದ್ ಮಾಡುವ ಅಥವಾ ಅಂತರಾಷ್ಟ್ರೀಯ ಹಡಗು ಸಂಚಾರಕ್ಕೆ ಅಡ್ಡಿಪಡಿಸುವ ತಂತ್ರವನ್ನು ಮುಂದುವರಿಸುವುದಾಗಿ ಹೊಸ ಪರಮೋಚ್ಚ ನಾಯಕ ಮೊಜ್ತಾಬಾ ಖಮೇನಿ ತಿಳಿಸಿದ್ದಾರೆ.

ಪ್ರತೀಕಾರದ ದಾಳಿಗಳು:

ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಇಸ್ಫಹಾನ್ ಮತ್ತು ತೈಲ ಕೇಂದ್ರಗಳ ಮೇಲೆ ನಡೆಸಿದ ದಾಳಿಗಳಿಗೆ ಪ್ರತಿಯಾಗಿ, ಇರಾನ್ ಕೂಡ ಇಸ್ರೇಲ್‌ನ ನಗರಗಳು ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಮುಂದುವರಿಸಿದೆ.

ದೀರ್ಘಕಾಲದ ಯುದ್ಧಕ್ಕೆ ಸಿದ್ಧತೆ:

ಇರಾನ್ ತಾನು ದೀರ್ಘಕಾಲದ ‘ಅಟ್ರಿಷನ್ ವಾರ್’ ನಡೆಸಲು ಸಿದ್ಧವಿರುವುದಾಗಿ ಘೋಷಿಸಿದೆ. ಅಮೆರಿಕ ಮತ್ತು ಇಸ್ರೇಲ್‌ಗಿಂತ ಹೆಚ್ಚಿನ ಹಾನಿಯನ್ನು ಸಹಿಸಿಕೊಳ್ಳುವ ಸಾಮರ್ಥ್ಯ ತನಗಿದೆ ಎಂಬುದು ಇರಾನ್‌ನ ಲೆಕ್ಕಾಚಾರವಾಗಿದೆ. ಅಂದರೆ ಈ ಯುದ್ಧವನ್ನು ದೀರ್ಘಕಾಲದವರೆಗೆ ಮುಂದುವರೆಸಲು ಇರಾನ್ ಸನ್ನದ್ಧವಾಗಿದೆ ಎಂದು ಇಸ್ರೇಲ್ ಹಾಗೂ ಅಮೆರಿಕಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಇದನ್ನೂ ಓದಿ: ಈ ಸಮಸ್ಯೆಗಳಿಗೆ ಇದುವೇ ‘ಮನೆಮದ್ದು’

ಒಟ್ಟಾರೆಯಾಗಿ, ಇರಾನ್ ಸದ್ಯಕ್ಕೆ ಯಾವುದೇ ಸಂಧಾನಕ್ಕೆ ಒಪ್ಪುತ್ತಿಲ್ಲ ಮತ್ತು ತನ್ನ ಸಾರ್ವಭೌಮತ್ವಕ್ಕಾಗಿ ಹೋರಾಟ ಮುಂದುವರಿಸುವ ನಿಲುವನ್ನು ಹೊಂದಿದೆ. ಹೀಗಾಗಿ ಈ ಯುದ್ಧ ಯಾವಾಗ ಕೊನೆಗೊಳ್ಳಲಿದೆ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿ ಮಾರ್ಪಟ್ಟಿದೆ.

 

About the Author

Jiokannadanews

Administrator

jiokannadanews.com

Visit Website View All Posts
Tags: National News

Post navigation

Previous: ಕೇರಳಕ್ಕೂ ಕಾಲಿಟ್ಟ ‘ಕಾಂಗ್ರೆಸ್ ಗ್ಯಾರೆಂಟಿ’
Next: ಇಸ್ರೇಲ್ ಪ್ರಧಾನಿ ಬದುಕಿಲ್ವಾ? ಅನುಮಾನ ಹುಟ್ಟುಹಾಕಿದ ಹೊಸ ವಿಡಿಯೋ

Related Stories

Delimitation
  • ದೇಶ

ಕ್ಷೇತ್ರ ಪುನರ್ ವಿಂಗಡಣೆ ಆಗಲಿದೆಯಾ? ಎಷ್ಟು ಮತ ಬೇಕು?

Jiokannadanews Posted on 2 months ago
What is Delimitation?- explanation in kannada
  • ದೇಶ

ಏನಿದು ಕ್ಷೇತ್ರ ಪುನರ್ ವಿಂಗಡಣೆ?

Jiokannadanews Posted on 2 months ago
subramanian swamy about amit shah 2026
  • ದೇಶ

ಅಮಿತ್ ಶಾ ‘ಗೂಂಡಾ’ ಅಷ್ಟೇ… ಬಿಜೆಪಿ ನಾಯಕನ ವಾಗ್ದಾಳಿ..!

Jiokannadanews Posted on 2 months ago

Trending News

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ! DK Shivakumar Takes Charge: 13 MLAs to Swear In as Ministers 1
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Posted on 6 hours ago
ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು! 1777475804134 2
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Posted on 1 month ago
IPL 2026: ‘ಸೂರ್ಯವಂಶಿ’ ಎಂಬ ಸುನಾಮಿ vaibhav-sooryavanshi-3 3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Posted on 1 month ago
ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ! Porsche Mystery Behind ED Raids on Nalapad! 4
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Posted on 1 month ago
ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್ Vishu Poster Row: Restaurant Owner Jailed for Offensive Ad 5
  • ರಾಜ್ಯ

ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್

Posted on 2 months ago

You may have missed

DK Shivakumar Takes Charge: 13 MLAs to Swear In as Ministers
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 6 hours ago
1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago

Categories

  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.