Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ದೇಶ
  • VIDEO: ಭೀಕರ ಬಸ್ ಅವಘಡ
  • ದೇಶ

VIDEO: ಭೀಕರ ಬಸ್ ಅವಘಡ

Jiokannadanews Posted on 4 months ago 1 minute read
bangladesh bus accident

ಬಾಂಗ್ಲಾದೇಶ್​ನ ರಾಜ್‌ಬಾರಿ ಜಿಲ್ಲೆಯ ದೌಲತ್‌ದಿಯಾ ಫೆರ್ರಿ ಘಾಟ್ ಬಳಿ ಬುಧವಾರ (ಮಾರ್ಚ್ 25, 2026) ಸಂಜೆ ಭೀಕರ ಬಸ್ ಅವಘಡ ಸಂಭವಿಸಿದೆ. ಈ ಅವಘಡದಿಂದಾಗಿ ಈವರೆಗೆ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕುಷ್ಟಿಯಾದಿಂದ ಢಾಕಾಕ್ಕೆ ತೆರಳುತ್ತಿದ್ದ ‘ಸೌಹಾರ್ದ್ಯ ಪರಿಬಹನ್’ ಸಂಸ್ಥೆಯ ಬಸ್, ಫೆರ್ರಿ ಹತ್ತಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪದ್ಮಾ ನದಿಗೆ ಉರುಳಿದೆ. ಈವರೆಗೆ 24 ಶವಗಳನ್ನು ಹೊರತೆಗೆಯಲಾಗಿದ್ದು, ಇದರಲ್ಲಿ 11 ಮಹಿಳೆಯರು ಮತ್ತು 5 ಮಕ್ಕಳು ಸೇರಿದ್ದಾರೆ.

ನದಿಯ ಸುಮಾರು 30 ಅಡಿ ಆಳದಲ್ಲಿದ್ದ ಬಸ್ಸನ್ನು ‘ಹಮ್ಜಾ’ ಎಂಬ ಸಾಲ್ವೇಜ್ ಹಡಗಿನ ಸಹಾಯದಿಂದ ಮೇಲೆತ್ತಲಾಗಿದೆ. ಸುಮಾರು 11 ಜನರು ಈಜುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಪ್ರಾಥಮಿಕ ವರದಿಗಳ ಪ್ರಕಾರ, ಈ ದುರಂತಕ್ಕೆ ಬ್ರೇಕ್ ವೈಫಲ್ಯ ಅಥವಾ ಪಾಂಟೂನ್ (ತೇಲುವ ಸೇತುವೆ) ನಲ್ಲಾದ ತಾಂತ್ರಿಕ ದೋಷ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

 

About the Author

Jiokannadanews

Administrator

jiokannadanews.com

Visit Website View All Posts

Post navigation

Previous: 16.7 ಸಾವಿರ ಕೋಟಿಗೆ RCB ಮಾರಾಟ..!
Next: ಹಿಂದಿಯಲ್ಲಿ ಫೇಲಾದರೂ ಇನ್ಮುಂದೆ ಫೇಲಲ್ಲ..!

Related Stories

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 2 days ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 3 days ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 3 days ago

Trending News

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ! Dharmendra Pradhan Resigns Over NEET-UG 2026 Paper Leak Row 1
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Posted on 2 days ago
ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP Picsart_26-07-24_17-52-02-956 2
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Posted on 3 days ago
ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ? Why Dharmendra Pradhan Won't Resign? 3
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Posted on 3 days ago
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು? Sonam Wangchuk Ends 26-Day Fast After Govt Assurances 4
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Posted on 3 days ago
ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..! Sadagoppan Ramesh Slams Selectors for Dropping RCB Players 5
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Posted on 4 days ago

You may have missed

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 2 days ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 3 days ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 3 days ago
Sonam Wangchuk Ends 26-Day Fast After Govt Assurances
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Jiokannadanews Posted on 3 days ago

Categories

  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.