Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಕ್ರೈಮ್
  • VIDEO: ಮದುವೆ ಮನೆಯಲ್ಲಿ ಚಿಕನ್ ಪೀಸ್​ಗಾಗಿ ಹೊಡೆದಾಟ..!
  • ಕ್ರೈಮ್

VIDEO: ಮದುವೆ ಮನೆಯಲ್ಲಿ ಚಿಕನ್ ಪೀಸ್​ಗಾಗಿ ಹೊಡೆದಾಟ..!

Jiokannadanews Posted on 2 months ago 1 minute read
Chaos at a Muslim wedding in Amroha

Viral Photo

ಮದುವೆ ಊಟದಲ್ಲಿ ಚಿಕನ್ ಲೆಗ್ ಪೀಸ್ ಇರಲಿಲ್ಲ ಎಂದು ವರ ಹಾಗೂ ವಧು ಕಡೆಯವರು ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಯುಪಿಯ ಅಮ್ರೋಹಾದಲ್ಲಿ ನಡೆದ ಮುಸ್ಲಿಂ ವಿವಾಹವೊಂದರಲ್ಲಿ ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇಲ್ಲ ಎಂದು ವರನ ಕಡೆಯವರು ತಗಾದೆ ತೆಗೆದಿದ್ದಾರೆ.ಇದು ಮಾತಿನ ಚಕಮಕಿಯಿಂದ ಶುರುವಾಗಿ ದೊಡ್ಡ ಮಟ್ಟದ ಹಿಂಸಾಚಾರಕ್ಕೆ ತಿರುಗಿತು.

ಕೋಪಗೊಂಡ ಅತಿಥಿಗಳು ಒಬ್ಬರ ಮೇಲೊಬ್ಬರು ಕುರ್ಚಿಗಳನ್ನು ಎಸೆದಿದ್ದಾರೆ. ಅಲ್ಲದೆ ಟೇಬಲ್‌ಗಳನ್ನು ಉರುಳಿಸಿ, ಕೈಕೈ ಮಿಲಾಯಿಸಿದ್ದಾರೆ. ಈ ಚಿಕನ್ ಪೀಸ್ ರದ್ದಾಂತದಿಂದಾಗಿ ಮದುವೆ ಮಂಟಪವು ಅಕ್ಷರಶಃ ರಣರಂಗದಂತಾಗಿತ್ತು. ಇದೀಗ ಈ ರದ್ದಾಂತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೊಲೀಸ್ ಕ್ರಮ:

ಈ ಚಿಕನ್ ಪೀಸ್ ಜಗಳದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ವೈರಲ್ ವಿಡಿಯೋ ಆಧಾರದ ಮೇಲೆ ಗಲಾಟೆ ಮಾಡಿದವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.

 

About the Author

Jiokannadanews

Administrator

jiokannadanews.com

Visit Website View All Posts

Post navigation

Previous: ಹಿಂದಿಯಲ್ಲಿ ಫೇಲಾದರೂ ಇನ್ಮುಂದೆ ಫೇಲಲ್ಲ..!
Next: PUC ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Related Stories

Nashik TCS Scandal
  • ಕ್ರೈಮ್

ಮಹಿಳಾ ಪೊಲೀಸರ 40 ದಿನಗಳ ಕಾರ್ಯಾಚರಣೆ; ಸಿಕ್ಕಿಬಿದ್ದ ಕಾಮುಕರು!

Jiokannadanews Posted on 2 months ago
delhi tarun murder case
  • ಕ್ರೈಮ್
  • ದೇಶ

ಹಿಂದೂ ಯುವಕನ ಕೊಲೆ: ಕ್ರೂರಿಗಳು ಅಂದರ್..!

Jiokannadanews Posted on 3 months ago
Candy
  • ಕ್ರೈಮ್
  • ರಾಜ್ಯ

ಬೆಂಗಳೂರಿಗೆ ಬರುತ್ತಿದೆ ‘ಬ್ಯಾಂಕಾಕ್ ಕ್ಯಾಂಡಿ ಡ್ರಗ್ಸ್​’

Jiokannadanews Posted on 4 months ago

Trending News

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ! DK Shivakumar Takes Charge: 13 MLAs to Swear In as Ministers 1
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Posted on 5 hours ago
ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು! 1777475804134 2
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Posted on 1 month ago
IPL 2026: ‘ಸೂರ್ಯವಂಶಿ’ ಎಂಬ ಸುನಾಮಿ vaibhav-sooryavanshi-3 3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Posted on 1 month ago
ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ! Porsche Mystery Behind ED Raids on Nalapad! 4
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Posted on 1 month ago
ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್ Vishu Poster Row: Restaurant Owner Jailed for Offensive Ad 5
  • ರಾಜ್ಯ

ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್

Posted on 2 months ago

You may have missed

DK Shivakumar Takes Charge: 13 MLAs to Swear In as Ministers
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 5 hours ago
1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago

Categories

  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.